ಬ್ರೇಕಿಂಗ್ ನ್ಯೂಸ್
14-04-21 07:24 pm Headline Karnataka News Network ದೇಶ - ವಿದೇಶ
ಕಾಸರಗೋಡು, ಎ.14 : ನದಿಯಲ್ಲಿ ಸ್ನಾನಕ್ಕೆ ಹೋದ ಅಣ್ಣ ತಮ್ಮಂದಿರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಲ್ಲಿನ ಪರಪ್ಪಚ್ಚಾಲ್ ಎಂಬಲ್ಲಿ ನಡೆದಿದೆ.
ಕಾವುಂದಳದ ರೆಜಿ ಎಂಬವರ ಪುತ್ರ ಆಲ್ವಿನ್ (15) ಹಾಗೂ ರೆಜಿ ಅವರ ಸಹೋದರ ಥಾಮಸ್ ಅವರ ಪುತ್ರ ಬ್ಲಾಸನ್ ಥಾಮಸ್ ( 20) ಮೃತಪಟ್ಟವರು. ಆಲ್ವಿನ್ 10ನೇ ತರಗತಿ ವಿದ್ಯಾರ್ಥಿ ಹಾಗೂ ಥಾಮಸ್ ಮಂಗಳೂರು ಡಾ.ಎಂ.ವಿ. ಶೆಟ್ಟಿ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದನು.
ವಿಷು ಹಬ್ಬದ ಹಿನ್ನೆಲೆಯಲ್ಲಿ ಇಬ್ಬರು ಪರಪ್ಪಚಾಲ್ ನ ಸ್ನೇಹಿತನ ಮನೆಗೆ ಬಂದಿದ್ದು ಈ ವೇಳೆ ಸಮೀಪದ ಚೈತ್ರವಾಹಿನಿ ನದಿಗೆ ಸ್ನಾನಕ್ಕೆ ತೆರಳಿದ್ದರು. ಈಜಾಟದಲ್ಲಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
In an unfortunate incident, two boys of a family drowned in a stream in Parappachal near West Eleri, Kasargod on Wednesday, April 14. The deceased have identified as Albin (15) son of Reji of Kavundala and his cousin Blesson Thomas (20) son of Thomas.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm