ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm