ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am