ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm