ಬ್ರೇಕಿಂಗ್ ನ್ಯೂಸ್
15-04-21 05:16 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಏ.15 : ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಏಪಿಲ್ 10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಆರ್ಟಿ–ಪಿಸಿಆರ್ ಪರೀಕ್ಷೆ ನಡೆಸುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಕುಂಭ ಮೇಳ ನಡೆದ ಹರಿದ್ವಾರ, ಡೆಹ್ರಾಡೂನ್, ರಿಷಿಕೇಶ ವ್ಯಾಪ್ತಿಯಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಉತ್ಸವದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಜನರು ಮಾಸ್ಕ್ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.
A total of 1,701 people have tested positive for COVID-19 in the Haridwar Kumbh Mela area from April 10 to 14 confirming fears that one of the world's largest religious gatherings may contribute further to the rapid rise in coronavirus cases.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm