ಬ್ರೇಕಿಂಗ್ ನ್ಯೂಸ್
15-04-21 05:16 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಏ.15 : ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ 1,700ಕ್ಕೂ ಅಧಿಕ ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

ಏಪಿಲ್ 10ರಿಂದ 14ರವರೆಗೆ ಒಟ್ಟು 1,701 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಮಾಣದಲ್ಲಿ ಆರ್ಟಿ–ಪಿಸಿಆರ್ ಪರೀಕ್ಷೆ ನಡೆಸುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಕುಂಭ ಮೇಳ ನಡೆದ ಹರಿದ್ವಾರ, ಡೆಹ್ರಾಡೂನ್, ರಿಷಿಕೇಶ ವ್ಯಾಪ್ತಿಯಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಉತ್ಸವದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಜನರು ಮಾಸ್ಕ್ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.
A total of 1,701 people have tested positive for COVID-19 in the Haridwar Kumbh Mela area from April 10 to 14 confirming fears that one of the world's largest religious gatherings may contribute further to the rapid rise in coronavirus cases.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 02:12 pm
Mangalore Correspondent
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm