ಬ್ರೇಕಿಂಗ್ ನ್ಯೂಸ್
24-08-20 01:15 pm Headline Karnataka News Network ದೇಶ - ವಿದೇಶ
ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಕೋಮಾಗೆ ಜಾರಿದ್ದಾನೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಕಿಮ್ ಜಾಂಗ್ ಸಹೋದರಿ ಕಿಮ್ ಯೊ ಜಾಂಗ್ ಅವರೇ ದೇಶದ ಆಡಳಿತ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಹೆಲವು ಮಾಧ್ಯಮಗಳು ವರದಿ ಮಾಡಿದೆ.
ಕಿಮ್ ಜಾಂಗ್ ಉನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎಂದು ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಆಪ್ತ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿ ಮಾಡಿದೆ.
‘ಕಿಮ್ ಜಾಂಗ್ ಉನ್ ಕೋಮಾದಲ್ಲಿದ್ದಾರೆ ಎಂದು ಭಾವಿಸಿದ್ದೇನೆ. ಸದ್ಯ ಉತ್ತರ ಕೊರಿಯಾದ ಆಡಳಿತ ಉನ್ ಸಹೋದರಿ ಕಿಮ್ ಯೊ ಜಾಂಗ್ ಕೈಯಲ್ಲಿದೆ’ ಎಂದೂ ಅವರು ಹೇಳಿದ್ದಾರೆ. ಕಿಮ್ ಅವರು ಇತ್ತೀಚೆಗೆ ತಮ್ಮ ಸಹೋದರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸುತ್ತಿದ್ದರು. ಇದು ಅವರು ಅನಾರೋಗ್ಯಕ್ಕೀಡಾಗಿರುವುದರ ಸಂಕೇತ ಎಂದು ದಕ್ಷಿಣ ಕೊರಿಯಾದ ರಾಜ್ಯ ವ್ಯವಹಾರಗಳ ಮೇಲ್ವಿಚಾರಣಾ ಕಚೇರಿಯ ಮುಖ್ಯಸ್ಥರಾಗಿದ್ದ ಚಾಂಗ್ ಸಾಂಗ್ ಮಿನ್ ಹೇಳಿದ್ದಾರೆ.
ಯಾವುದೇ ಉತ್ತರ ಕೊರಿಯಾದ ನಾಯಕನು ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ದಂಗೆಯ ಮೂಲಕ ತೆಗೆದುಹಾಕಲ್ಪಟ್ಟ ಹೊರತಾಗಿ ತನ್ನ ಅಧಿಕಾರವನ್ನು ಇನ್ನೊಬ್ಬ ವ್ಯಕ್ತಿಗೆ ವಹಿಸುವುದಿಲ್ಲ ಎಂದು ಚ್ಯಾಂಗ್ ಸೋಂಗ್ ಮಿನ್ ಹೇಳಿದ್ದಾರೆ. ದಕ್ಷಿಣ ಕೊರಿಯಾದ ಬೆಹುಗಾರಿಕಾ ಸಂಸ್ಥೆಯೂ ಉತ್ತರ ಕೊರಿಯಾದ ಆಡಳಿತದಲ್ಲಿ ಮಹತ್ವದ ಬದಲಾವಣೆಯಾಗಿರುವ
ಬಗ್ಗೆ ಸುಳಿವು ನೀಡಿದೆ. ಆದಾಗ್ಯೂ, ಕಿಮ್ ಆರೋಗ್ಯ ಕ್ಷೀಣಿಸುತ್ತಿದೆ ಎಂಬುದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm