ಬ್ರೇಕಿಂಗ್ ನ್ಯೂಸ್
24-08-20 01:15 pm Headline Karnataka News Network ದೇಶ - ವಿದೇಶ
ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಕೋಮಾಗೆ ಜಾರಿದ್ದಾನೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಕಿಮ್ ಜಾಂಗ್ ಸಹೋದರಿ ಕಿಮ್ ಯೊ ಜಾಂಗ್ ಅವರೇ ದೇಶದ ಆಡಳಿತ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಹೆಲವು ಮಾಧ್ಯಮಗಳು ವರದಿ ಮಾಡಿದೆ.
ಕಿಮ್ ಜಾಂಗ್ ಉನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎಂದು ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಆಪ್ತ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿ ಮಾಡಿದೆ.
‘ಕಿಮ್ ಜಾಂಗ್ ಉನ್ ಕೋಮಾದಲ್ಲಿದ್ದಾರೆ ಎಂದು ಭಾವಿಸಿದ್ದೇನೆ. ಸದ್ಯ ಉತ್ತರ ಕೊರಿಯಾದ ಆಡಳಿತ ಉನ್ ಸಹೋದರಿ ಕಿಮ್ ಯೊ ಜಾಂಗ್ ಕೈಯಲ್ಲಿದೆ’ ಎಂದೂ ಅವರು ಹೇಳಿದ್ದಾರೆ. ಕಿಮ್ ಅವರು ಇತ್ತೀಚೆಗೆ ತಮ್ಮ ಸಹೋದರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸುತ್ತಿದ್ದರು. ಇದು ಅವರು ಅನಾರೋಗ್ಯಕ್ಕೀಡಾಗಿರುವುದರ ಸಂಕೇತ ಎಂದು ದಕ್ಷಿಣ ಕೊರಿಯಾದ ರಾಜ್ಯ ವ್ಯವಹಾರಗಳ ಮೇಲ್ವಿಚಾರಣಾ ಕಚೇರಿಯ ಮುಖ್ಯಸ್ಥರಾಗಿದ್ದ ಚಾಂಗ್ ಸಾಂಗ್ ಮಿನ್ ಹೇಳಿದ್ದಾರೆ.
ಯಾವುದೇ ಉತ್ತರ ಕೊರಿಯಾದ ನಾಯಕನು ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ದಂಗೆಯ ಮೂಲಕ ತೆಗೆದುಹಾಕಲ್ಪಟ್ಟ ಹೊರತಾಗಿ ತನ್ನ ಅಧಿಕಾರವನ್ನು ಇನ್ನೊಬ್ಬ ವ್ಯಕ್ತಿಗೆ ವಹಿಸುವುದಿಲ್ಲ ಎಂದು ಚ್ಯಾಂಗ್ ಸೋಂಗ್ ಮಿನ್ ಹೇಳಿದ್ದಾರೆ. ದಕ್ಷಿಣ ಕೊರಿಯಾದ ಬೆಹುಗಾರಿಕಾ ಸಂಸ್ಥೆಯೂ ಉತ್ತರ ಕೊರಿಯಾದ ಆಡಳಿತದಲ್ಲಿ ಮಹತ್ವದ ಬದಲಾವಣೆಯಾಗಿರುವ
ಬಗ್ಗೆ ಸುಳಿವು ನೀಡಿದೆ. ಆದಾಗ್ಯೂ, ಕಿಮ್ ಆರೋಗ್ಯ ಕ್ಷೀಣಿಸುತ್ತಿದೆ ಎಂಬುದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm