ಬ್ರೇಕಿಂಗ್ ನ್ಯೂಸ್
15-04-21 09:29 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಮಾತ್ರ ಯಾಕೆ ಮುಂದೂಡುತ್ತಿಲ್ಲ ಎನ್ನುವ ಪ್ರಶ್ನೆಗಳು ಕೇಳಿಬಂದಿದ್ದವು.
ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷೆ ದಿನಾಂಕವನ್ನು ನಿಗದಿಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.
ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದರು.
ಹಾಗೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದೆ.
#NEETPG2021 POSTPONED !
— Dr Harsh Vardhan (@drharshvardhan) April 15, 2021
Health & safety of our young doctors is paramount.
Next date to be decided after reviewing the situation later. @PMOIndia @MoHFW_INDIA #Unite2FightCorona pic.twitter.com/5FFzcje3iB
The NEET-PG medical entrance exams - scheduled for Sunday - have been postponed "in light of the surge in COVID-19 cases", Union Health Minister Dr Harsh Vardhan tweeted Thursday evening.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm