ಬ್ರೇಕಿಂಗ್ ನ್ಯೂಸ್
15-04-21 10:15 pm Headline Karnataka News Network ದೇಶ - ವಿದೇಶ
ಮುಂಬೈ, ಎ 15: ಅಮೆರಿಕದ ಬ್ಯಾಂಕಿಂಗ್ ಕಂಪನಿಯಾದ ‘ಸಿಟಿಬ್ಯಾಂಕ್’ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಾಗಿ ಗುರುವಾರ ಪ್ರಕಟಿಸಿದೆ. ಸಿಟಿ ಬ್ಯಾಂಕ್ ಭಾರತದಲ್ಲಿ ಕ್ರೆಡಿಟ್ ಕಾರ್ಡ್, ಗೃಹ ಸಾಲ, ಸಂಪತ್ತು ನಿರ್ವಹಣೆ ಸೇವೆಗಳನ್ನು ನೀಡುತ್ತಿದೆ.
ದೇಶದಲ್ಲಿ ಸಿಟಿ ಬ್ಯಾಂಕ್ ಒಟ್ಟು 35 ಶಾಖೆಗಳನ್ನು ಹೊಂದಿದೆ. ಸರಿಸುಮಾರು ನಾಲ್ಕು ಸಾವಿರ ನೌಕರರು ಸಂಸ್ಥೆಯ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒಟ್ಟು 13 ದೇಶಗಳಲ್ಲಿ ಸ್ಥಗಿತಗೊಳಿಸುವ ತೀರ್ಮಾನವನ್ನು ಸಿಟಿಬ್ಯಾಂಕ್ ಕಂಪನಿ ಗುರುವಾರ ಪ್ರಕಟಿಸಿತು. ‘ಈ ದೇಶಗಳಲ್ಲಿ ನಾವು ಇತರರಿಗೆ ಸ್ಪರ್ಧೆ ನೀಡಲು ಅಗತ್ಯವಿರುವಷ್ಟು ಬೃಹತ್ ಆಗಿ ಬೆಳೆದಿಲ್ಲ’ ಎಂಬ ಕಾರಣಕ್ಕೆ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಸಿಟಿಬ್ಯಾಂಕ್ನ ಜಾಗತಿಕ ವಹಿವಾಟುಗಳ ಸಿಇಒ ಜೇನ್ ಫ್ರೇಸರ್ ಹೇಳಿದ್ದಾರೆ.

ಸಿಟಿಬ್ಯಾಂಕ್ ತನ್ನ ಸೇವೆಗಳನ್ನು ಸ್ಥಗಿತಗೊಳಿಸಲು ಕಾನೂನು ಜಾರಿ ಸಂಸ್ಥೆಗಳ ಅನುಮೋದನೆ ಅಗತ್ಯ. ‘ನಮ್ಮ ಚಟುವಟಿಕೆಗಳಲ್ಲಿ ತಕ್ಷಣಕ್ಕೆ ಯಾವುದೇ ಬದಲಾವಣೆ ಇಲ್ಲ. ಈಗ ಮಾಡಿರುವ ಘೋಷಣೆಯಿಂದಾಗಿ ಉದ್ಯೋಗಿಗಳ ಮೇಲೆ ತಕ್ಷಣಕ್ಕೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ನಾವು ಸದ್ಯಕ್ಕೆ ನಮ್ಮ ಗ್ರಾಹಕರಿಗೆ ಸೇವೆ ಒದಗಿಸುವುದನ್ನು ಮುಂದುವರಿಸುತ್ತೇವೆ’ ಎಂದು ಸಿಟಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಶು ಖುಲ್ಲರ್ ಹೇಳಿದ್ದಾರೆ.
ಸಿಟಿ ಬ್ಯಾಂಕ್ 1985ರಿಂದ ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ. ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಗುರುಗ್ರಾಮದಲ್ಲಿ ಇರುವ ತನ್ನ ಕೇಂದ್ರಗಳಿಂದ ಜಾಗತಿಕ ವಾಣಿಜ್ಯ ವಹಿವಾಟುಗಳಿಗೆ ಬೆಂಬಲ ನೀಡುವ ಕೆಲಸವನ್ನು ಕಂಪನಿ ಮುಂದುವರಿಸಲಿದೆ.
American banking major Citibank on Thursday announced that it will exit from the consumer banking business in India as part of a global strategy. The business comprises credit cards, retail banking, home loans and wealth management.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm