ಬ್ರೇಕಿಂಗ್ ನ್ಯೂಸ್
17-04-21 11:10 am Headline Karnataka News Network ದೇಶ - ವಿದೇಶ
ಥಾಣೆ, ಎ.17 : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟೈ ಪ್ರದೇಶದ ತುಕಾರಾಂ ಕಾಂಪೌಂಡ್ನಲ್ಲಿ ಶುಕ್ರವಾರ ಸಂಜೆ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
‘ದುರಸ್ತಿ ಕಾರ್ಯದಲ್ಲಿದ್ದ ಪವರ್ಲೂಮ್ ಕಾರ್ಖಾನೆಯ ಕಾಂಪೌಂಡ್ ಗೋಡೆ ಕುಸಿದಿದೆ. ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಜೀವಂತ ಸಮಾಧಿ ಆಗಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ’ ಎಂದು ಥಾಣೆ ಮಹಾನಗರ ಪಾಲಿಕೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ (ಆರ್ಡಿಎಂಸಿ)ದ ಮುಖ್ಯಸ್ಥ ಸಂತೋಷ್ ಕದಮ್ ಶುಕ್ರವಾರ ತಡರಾತ್ರಿ ಬಿಡುಗಡೆಯಾಗಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕಾರ್ಮಿಕರನ್ನು ಮನ್ಸುಖ್ ಭಾಯ್ (45), ರಾಂಚೋಡ್ ಪ್ರಜಾಪತಿ (50) ಮತ್ತು ಭಗವಾನ್ ಜಾಧವ್ (55) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
As many as three labourers lost their lives after a wall collapsed at a power loom factory in the Bhiwandi area of Maharashtra's Thane district on Friday. Four people were also injured in the accident.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm