ಬ್ರೇಕಿಂಗ್ ನ್ಯೂಸ್
18-04-21 11:14 am Headline Karnataka News Network ದೇಶ - ವಿದೇಶ
ರಾಯ್ಪುರ್, ಏಪ್ರಿಲ್ 18: ಛತ್ತೀಸ್ಗಢದ ರಾಯ್ಪುರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 5 ಮಂದಿ ಸಜೀವ ದಹನವಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ದುರಂತದಲ್ಲಿ ಐದು ಮಂದಿ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಆಸ್ಪತ್ರೆಯ ಇತರೆ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತರ್ಕೇಶ್ವರ ಪಟೇಲ್ ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ, ಆಸ್ಪತ್ರೆ ಸಿಬ್ಬಂದಿಗಳ ಬಳಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಬೆಂಕಿಯನ್ನು ಹಿಡಿತಕ್ಕೆ ತರಲು ಸುಮಾರು 25 ಗಂಟೆಗಳ ಕಾಲ ಸತತ ಪ್ರಯತ್ನ ಮಾಡಬೇಕಾಯಿತು. ಆಸ್ಪತ್ರೆಯಲ್ಲಿ 34 ಮಂದಿ ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಮುಖ್ಯಮತ್ರಿ ಭೂಪೇಶ್ ಮೃತರ ಕುಟುಂಬಕ್ಕೆ 4 ಲಕ್ಷರೂ ಪರಿಹಾರ ಘೋಷಿಸಿದ್ದಾರೆ.
At least five Covid patients were killed after a fire broke out in a hospital in Chhattisgarh's capital Raipur on Saturday, the police said.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm