ಬ್ರೇಕಿಂಗ್ ನ್ಯೂಸ್
18-04-21 12:07 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 18: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 27–30ಕ್ಕೆ ನಿಗದಿಯಾಗಿದ್ದ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ (ಮೇನ್)ಅನ್ನು ಮುಂದೂಡಲಾಗಿದೆ ಎಂದು ಕೇಂದ್ರದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಭಾನುವಾರ ತಿಳಿಸಿದ್ದಾರೆ.
ಈಗಿನ ಕೋವಿಡ್–19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2021ರ ಜೆಇಇ ಮೇನ್ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ಸಲಹೆ ನೀಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರ ಶೈಕ್ಷಣಿಕ ಜೀವನವನ್ನು ನಿಭಾಯಿಸುವಂತೆ ಮಾಡುವುದು ನಮ್ಮ ಪ್ರಮುಖ ಕಾಳಜಿಯಾಗಿದೆ’ ಎಂದು ರಮೇಶ್ ಪೋಖ್ರಿಯಾಲ್ ಅವರು ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಕೋವಿಡ್ ಪರಿಸ್ಥಿತಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ನಲ್ಲಿ ನಡೆಯಬೇಕಿದ್ದ ಜೆಇಇ(ಮೇನ್) ಪರೀಕ್ಷೆಯನ್ನು ಮುಂದೂಡಲಾಗಿದೆ’ ಎಂದು ಎನ್ಟಿಎ ಸಹ ಅಧಿಕೃತ ಆದೇಶ ಹೊರಡಿಸಿದೆ.
ಪರಿಷ್ಕೃತ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಕನಿಷ್ಠಪಕ್ಷ ಪರೀಕ್ಷೆಗಿಂತ 15 ದಿನ ಮುಂಚಿತವಾಗಿ ದಿನಾಂಕವನ್ನು ತಿಳಿಸಲಾಗುವುದು’ ಎಂದು ಎನ್ಟಿಎ ತಿಳಿಸಿದೆ.
National Testing Agency (NTA) on Sunday postponed the Joint Entrance Examination (Main) 2021 for the April session which is scheduled to be conducted on April 27, 28 and 30, 2021.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm