ಬ್ರೇಕಿಂಗ್ ನ್ಯೂಸ್
18-04-21 12:07 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 18: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 27–30ಕ್ಕೆ ನಿಗದಿಯಾಗಿದ್ದ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ (ಮೇನ್)ಅನ್ನು ಮುಂದೂಡಲಾಗಿದೆ ಎಂದು ಕೇಂದ್ರದ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಭಾನುವಾರ ತಿಳಿಸಿದ್ದಾರೆ.
ಈಗಿನ ಕೋವಿಡ್–19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2021ರ ಜೆಇಇ ಮೇನ್ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ಸಲಹೆ ನೀಡಿದ್ದೇನೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅವರ ಶೈಕ್ಷಣಿಕ ಜೀವನವನ್ನು ನಿಭಾಯಿಸುವಂತೆ ಮಾಡುವುದು ನಮ್ಮ ಪ್ರಮುಖ ಕಾಳಜಿಯಾಗಿದೆ’ ಎಂದು ರಮೇಶ್ ಪೋಖ್ರಿಯಾಲ್ ಅವರು ಟ್ವೀಟ್ ಮಾಡಿದ್ದಾರೆ.

ಪ್ರಸ್ತುತ ಕೋವಿಡ್ ಪರಿಸ್ಥಿತಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ನಲ್ಲಿ ನಡೆಯಬೇಕಿದ್ದ ಜೆಇಇ(ಮೇನ್) ಪರೀಕ್ಷೆಯನ್ನು ಮುಂದೂಡಲಾಗಿದೆ’ ಎಂದು ಎನ್ಟಿಎ ಸಹ ಅಧಿಕೃತ ಆದೇಶ ಹೊರಡಿಸಿದೆ.
ಪರಿಷ್ಕೃತ ವೇಳಾ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಕನಿಷ್ಠಪಕ್ಷ ಪರೀಕ್ಷೆಗಿಂತ 15 ದಿನ ಮುಂಚಿತವಾಗಿ ದಿನಾಂಕವನ್ನು ತಿಳಿಸಲಾಗುವುದು’ ಎಂದು ಎನ್ಟಿಎ ತಿಳಿಸಿದೆ.
National Testing Agency (NTA) on Sunday postponed the Joint Entrance Examination (Main) 2021 for the April session which is scheduled to be conducted on April 27, 28 and 30, 2021.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm