ಬ್ರೇಕಿಂಗ್ ನ್ಯೂಸ್
24-08-20 08:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಭೂಗತಲೋಕದ ನಂಟಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಂಡ ವೇಳೆ ಹಲವು ಬಾರಿ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.
ಸುಶಾಂತ್ ನಿಧನದ ದಿನ ದುಬೈ ಮೂಲದ ಡ್ರಗ್ ಡೀಲರ್ ಅಯಾಶ್ ಖಾನ್ ನನ್ನ ಭೇಟಿಯಾಗಿದ್ದೇಕೆ? ನಟಿ ಶ್ರೀದೇವಿ ಅವರ ಸಾವಿನ ರೀತಿ ಸುಶಾಂತ್ ಪ್ರಕರಣ ನಿಗೂಢವಾಗಿದೆ. ಸುನಂದಾ ಪುಷ್ಕರ್ ಮರಣೋತ್ತರ ಪರೀಕ್ಷೆ ವೇಳೆ ಏಮ್ಸ್ ಅವರ ಹೊಟ್ಟೆಯಲ್ಲಿ ಸಿಕ್ಕ ವಸ್ತು ಏನು? ಅದೇ ರೀತಿ ಶ್ರೀದೇವಿ ಮತ್ತು ಸುಶಾಂತ್ ಪ್ರಕರಣಗಳಲ್ಲಿ ನಡೆದಿಲ್ಲ. ಸಾವಿನ ದಿನ ಅಂದ್ರೆ ಜೂನ್ 14ರಂದು ಸುಶಾಂತ್ ದುಬೈನ ಡ್ರಗ್ ಡೀಲರ್ ಅಯಾಶ್ ಖಾನ್ ಭೇಟಿಯಾಗಿದ್ದು ಯಾಕೆ ಪ್ರಶ್ನೆಗೆ ಉತ್ತರ ಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸದ್ಯ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ. ಸಿಬಿಐ ಅಧಿಕಾರಿಗಳು ಮುಂಬೈ ಪೊಲೀಸರಿಂದ ತನಿಖೆಯ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಸುಶಾಂತ್ ವಾಸವಾಗಿದ್ದ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಘಟನೆಯನ್ನ ಮರುಸೃಷ್ಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿ ಮತ್ತು ಅಡುಗೆಯಾತ ನೀರಜ್ ಸಿಂಗ್ ಸಮ್ಮುಖದಲ್ಲಿ ಕ್ರೈಂ ಸೀನ್ ಮರುಸೃಷ್ಟಿ ಮಾಡಲಾಗಿತ್ತು. ಸುಶಾಂತ್ ಆಪ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm