ಬ್ರೇಕಿಂಗ್ ನ್ಯೂಸ್
19-04-21 02:33 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19 : ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಏಪ್ರಿಲ್ 19) ಮುಖ್ಯ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಕಳೆದ ವರ್ಷ ಕೋವಿಡ್ ಸೋಂಕು ಆರಂಭಗೊಂಡ ನಂತರ ಇದೀಗ ಭಾರತದಲ್ಲಿ ಎರಡನೇ ಅಲೆ ಕಾಣಿಸಿಕೊಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಧಾನಿ 11.30ಕ್ಕೆ ತುರ್ತು ಸಭೆ ಕರೆದಿದ್ದು, ಚರ್ಚೆ ನಡೆಸುತ್ತಿದ್ದಾರೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದರು.

ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ದೇಶಾದ್ಯಂತ ಕೋವಿಡ್ ಸೋಂಕು ತಡೆಗಟ್ಟಲು ಟ್ರ್ಯಾಕಿಂಗ್, ಟ್ರೇಸಿಂಗ್ ಮತ್ತು ಟೆಸ್ಟಿಂಗ್ ಗೆ ಹೆಚ್ಚು ಒತ್ತು ಕೊಟ್ಟು ಜಾರಿಗೊಳಿಸುವಂತೆ ತಿಳಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯಗೊಳಿಸುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
आज अपने संसदीय क्षेत्र वाराणसी में कोविड-19 के खिलाफ जंग में जुटे जनप्रतिनिधियों और अधिकारियों के साथ वीडियो कॉन्फ्रेंसिंग के जरिए चर्चा की। इस महामारी से प्रभावी तरीके से निपटने की तैयारियों के साथ-साथ बचाव एवं सुरक्षा संबंधी गतिविधियों की भी समीक्षा की।https://t.co/xjZKK1GWOU
— Narendra Modi (@narendramodi) April 18, 2021
Prime Minister Narendra Modi is holding a meeting to discuss the coronavirus crisis in the country as India battles an unprecedented surge in cases that saw a new record daily high today with over 2.73 lakh fresh infections.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm