ಬ್ರೇಕಿಂಗ್ ನ್ಯೂಸ್
19-04-21 02:33 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19 : ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಏಪ್ರಿಲ್ 19) ಮುಖ್ಯ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಕಳೆದ ವರ್ಷ ಕೋವಿಡ್ ಸೋಂಕು ಆರಂಭಗೊಂಡ ನಂತರ ಇದೀಗ ಭಾರತದಲ್ಲಿ ಎರಡನೇ ಅಲೆ ಕಾಣಿಸಿಕೊಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಧಾನಿ 11.30ಕ್ಕೆ ತುರ್ತು ಸಭೆ ಕರೆದಿದ್ದು, ಚರ್ಚೆ ನಡೆಸುತ್ತಿದ್ದಾರೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದರು.

ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ದೇಶಾದ್ಯಂತ ಕೋವಿಡ್ ಸೋಂಕು ತಡೆಗಟ್ಟಲು ಟ್ರ್ಯಾಕಿಂಗ್, ಟ್ರೇಸಿಂಗ್ ಮತ್ತು ಟೆಸ್ಟಿಂಗ್ ಗೆ ಹೆಚ್ಚು ಒತ್ತು ಕೊಟ್ಟು ಜಾರಿಗೊಳಿಸುವಂತೆ ತಿಳಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯಗೊಳಿಸುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
आज अपने संसदीय क्षेत्र वाराणसी में कोविड-19 के खिलाफ जंग में जुटे जनप्रतिनिधियों और अधिकारियों के साथ वीडियो कॉन्फ्रेंसिंग के जरिए चर्चा की। इस महामारी से प्रभावी तरीके से निपटने की तैयारियों के साथ-साथ बचाव एवं सुरक्षा संबंधी गतिविधियों की भी समीक्षा की।https://t.co/xjZKK1GWOU
— Narendra Modi (@narendramodi) April 18, 2021
Prime Minister Narendra Modi is holding a meeting to discuss the coronavirus crisis in the country as India battles an unprecedented surge in cases that saw a new record daily high today with over 2.73 lakh fresh infections.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm