ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm