ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm