ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm