ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am