ಬ್ರೇಕಿಂಗ್ ನ್ಯೂಸ್
19-04-21 08:30 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊರೊನಾ ಪಾಸಿಟಿವ್ ಆಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಅವರು ಕೊರೊನಾ ಲಸಿಕೆಯ ಎಕಡೂ ಡೋಸನ್ನು ಪಡೆದಿದ್ದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, ದೇಶಾದ್ಯಂತ ಲಸಿಕೆ ನೀಡುವುದನ್ನು ಮತ್ತು ಕೊರೊನಾ ವಿರೋಧಿ ಔಷಧಿ ಪೂರೈಕೆಯನ್ನು ಹೆಚ್ಚಿಸುವುದು ಸೇರಿದಂತೆ ಐದು ಅಂಶಗಳ ಸಲಹೆಯನ್ನು ಮಾಡಿದ್ದರು.
ಕೋವಿಡ್ 19 ಸೋಂಕನ್ನು ಗೆಲ್ಲುವುದಕ್ಕೆ ದೇಶಾದ್ಯಂತ ಲಸಿಕೆ ವಿತರಣೆಯನ್ನು ಹೆಚ್ಚಿಸುವುದೇ ಮಹತ್ವದ ಗುರಿಯಾಗಬೇಕು. ನಾವು ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವುದರ ಶೇಕಡಾವಾರು ಲೆಕ್ಕಕ್ಕಿಂತ ಎಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಅಂಕಿ ಅಂಶಗಳೇ ಪ್ರಮುಖವಾಗಬೇಕು. ಒಟ್ಟು ಜನಸಂಖ್ಯೆಯ ಪೈಕಿ ಎಷ್ಟು ಮಂದಿಗೆ ಲಸಿಕೆ ನೀಡಲಾಯ್ತು ಅನ್ನೋದ್ರ ಗುರಿ ಇಟ್ಟುಕೊಂಡು ಲಸಿಕೆ ವಿತರಣೆ ಆಗಬೇಕು ಎಂದಿದ್ದರು.
Former Prime Minister Manmohan Singh tested positive for COVID-19 on April 19. He was admitted to the All India Institute of Medical Sciences (AIIMS), Delhi, after he was found infected with the contagious disease.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am