ಬ್ರೇಕಿಂಗ್ ನ್ಯೂಸ್
20-04-21 10:28 am Headline Karnataka News Network ದೇಶ - ವಿದೇಶ
ಮುಂಬೈ, ಎ.19: ಮುಂಬೈ ರೈಲ್ವೇ ನಿಲ್ದಾಣದಲ್ಲಿ ಮನಕಲಕುವ ಘಟನೆ ನಡೆದಿದೆ. ರೈಲು ಬರುತ್ತಿದ್ದಾಗ ಹಳಿಗೆ ಬಿದ್ದ ಮಗುವೊಂದನ್ನು ರೈಲ್ವೇ ಸಿಬ್ಬಂದಿ ದೂರದಿಂದ ಓಡಿ ಬಂದು ಕೂದಲೆಳೆಯ ಅಂತರದಲ್ಲಿ ಬದುಕಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಗುವನ್ನು ಕಾಪಾಡಿದ ವ್ಯಕ್ತಿಯನ್ನು ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.

ಓರ್ವ ಮಹಿಳೆ ಮತ್ತು ಮಗು ರೈಲ್ವೇ ನಿಲ್ದಾಣದ ಅಂಚಿನಲ್ಲಿ ನಡೆದು ಸಾಗುತ್ತಿದ್ದರು. ಅಚಾನಕ್ ಆಗಿ ಮಗು ನಿಲ್ದಾಣದಿಂದ ಹಳಿಗೆ ಬಿದ್ದು ಬಿಡುತ್ತದೆ. ಮಹಿಳೆ ನಿಲ್ದಾಣದ ಅಂಚಿನಲ್ಲಿ ಕೈ ಜೋಡಿಸಿ ಮಗುವನ್ನೇ ಕರೆಯುತ್ತಿರುತ್ತಾಳೆ. ಅಲ್ಲೆಲ್ಲೋ ದೂರದಿಂದ ಗಮನಿಸಿದ ಆ ವ್ಯಕ್ತಿ ಓಡೋಡಿ ಬಂದು ಮಗುವನ್ನು ಮೇಲೆತ್ತಿ ಹಾಕಿ ತಾನೂ ಹಳಿಯಿಂದ ಮೇಲೇರುತ್ತಾನೆ. ಸೆಕೆಂಡಿನ ಅಂತರದಲ್ಲಿ ಅದೇ ರೈಲು ಹಳಿಯಲ್ಲಿ ಸಾಗುತ್ತದೆ. ವಿಡಿಯೋ ಇಲ್ಲಿದೆ ನೋಡಿ.
A Good Samaritan:
— Ministry of Railways (@RailMinIndia) April 19, 2021
At Vangani station of Central Railway, Pointsman Mr. Mayur Shelkhe saved the life of a child just in the nick of the time. He risked his life to save the life of the child.
We salute his exemplary courage & utmost devotion to the duty. pic.twitter.com/V6QrxFIIY0
ವಿಡಿಯೋ ರೈಲ್ವೇ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೈಲ್ವೇ ಸಚಿವಾಲಯವು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮಗುವನ್ನು ಕಾಪಾಡಿದ ಪಾಯಿಂಟ್ಸ್ ಮನ್ ಮಯೂರ ಶೆಲ್ಕೆ ಅವರ ಕರ್ತವ್ಯ ಪಾಲನೆಗೆ ಗೌರವ ಸೂಚಿಸಿದೆ. ಪುಟ್ಟ ಮಗುವನ್ನು ಕಾಪಾಡಿದ ಮಯೂರ ಶೆಲ್ಕೆ ಧೈರ್ಯ ಮತ್ತು ಆತನ ಕರ್ತವ್ಯವನ್ನು ಮೆಚ್ಚಲೇಬೇಕು ಎಂದು ಸಿಸಿಟಿವಿಯ ವಿಡಿಯೋವನ್ನು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದೆ.
A railway official in Maharashtra risked his life to save a child who fell on the tracks as a train was approaching the platform. The incident took place in Vangani railway station on Saturday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am