ಬ್ರೇಕಿಂಗ್ ನ್ಯೂಸ್
20-04-21 10:28 am Headline Karnataka News Network ದೇಶ - ವಿದೇಶ
ಮುಂಬೈ, ಎ.19: ಮುಂಬೈ ರೈಲ್ವೇ ನಿಲ್ದಾಣದಲ್ಲಿ ಮನಕಲಕುವ ಘಟನೆ ನಡೆದಿದೆ. ರೈಲು ಬರುತ್ತಿದ್ದಾಗ ಹಳಿಗೆ ಬಿದ್ದ ಮಗುವೊಂದನ್ನು ರೈಲ್ವೇ ಸಿಬ್ಬಂದಿ ದೂರದಿಂದ ಓಡಿ ಬಂದು ಕೂದಲೆಳೆಯ ಅಂತರದಲ್ಲಿ ಬದುಕಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಗುವನ್ನು ಕಾಪಾಡಿದ ವ್ಯಕ್ತಿಯನ್ನು ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.
ಓರ್ವ ಮಹಿಳೆ ಮತ್ತು ಮಗು ರೈಲ್ವೇ ನಿಲ್ದಾಣದ ಅಂಚಿನಲ್ಲಿ ನಡೆದು ಸಾಗುತ್ತಿದ್ದರು. ಅಚಾನಕ್ ಆಗಿ ಮಗು ನಿಲ್ದಾಣದಿಂದ ಹಳಿಗೆ ಬಿದ್ದು ಬಿಡುತ್ತದೆ. ಮಹಿಳೆ ನಿಲ್ದಾಣದ ಅಂಚಿನಲ್ಲಿ ಕೈ ಜೋಡಿಸಿ ಮಗುವನ್ನೇ ಕರೆಯುತ್ತಿರುತ್ತಾಳೆ. ಅಲ್ಲೆಲ್ಲೋ ದೂರದಿಂದ ಗಮನಿಸಿದ ಆ ವ್ಯಕ್ತಿ ಓಡೋಡಿ ಬಂದು ಮಗುವನ್ನು ಮೇಲೆತ್ತಿ ಹಾಕಿ ತಾನೂ ಹಳಿಯಿಂದ ಮೇಲೇರುತ್ತಾನೆ. ಸೆಕೆಂಡಿನ ಅಂತರದಲ್ಲಿ ಅದೇ ರೈಲು ಹಳಿಯಲ್ಲಿ ಸಾಗುತ್ತದೆ. ವಿಡಿಯೋ ಇಲ್ಲಿದೆ ನೋಡಿ.
A Good Samaritan:
— Ministry of Railways (@RailMinIndia) April 19, 2021
At Vangani station of Central Railway, Pointsman Mr. Mayur Shelkhe saved the life of a child just in the nick of the time. He risked his life to save the life of the child.
We salute his exemplary courage & utmost devotion to the duty. pic.twitter.com/V6QrxFIIY0
ವಿಡಿಯೋ ರೈಲ್ವೇ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೈಲ್ವೇ ಸಚಿವಾಲಯವು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮಗುವನ್ನು ಕಾಪಾಡಿದ ಪಾಯಿಂಟ್ಸ್ ಮನ್ ಮಯೂರ ಶೆಲ್ಕೆ ಅವರ ಕರ್ತವ್ಯ ಪಾಲನೆಗೆ ಗೌರವ ಸೂಚಿಸಿದೆ. ಪುಟ್ಟ ಮಗುವನ್ನು ಕಾಪಾಡಿದ ಮಯೂರ ಶೆಲ್ಕೆ ಧೈರ್ಯ ಮತ್ತು ಆತನ ಕರ್ತವ್ಯವನ್ನು ಮೆಚ್ಚಲೇಬೇಕು ಎಂದು ಸಿಸಿಟಿವಿಯ ವಿಡಿಯೋವನ್ನು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದೆ.
A railway official in Maharashtra risked his life to save a child who fell on the tracks as a train was approaching the platform. The incident took place in Vangani railway station on Saturday.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm