ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
01-08-25 02:55 pm
Bangalore Correspondent
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 04:27 pm
HK News Desk
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm