ಬ್ರೇಕಿಂಗ್ ನ್ಯೂಸ್
24-08-20 09:12 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಆಗಸ್ಟ್ 24: ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು, ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಹಿರಿಯ ನಾಯಕರ ಪತ್ರ, ಇಂದು ಕಾರ್ಯಕಾರಿ ಸಭೆಯಲ್ಲಿ ನಡೆದ ಬೆಳವಣಿಗೆಗಳು, ಪಕ್ಷದೊಳಗಿನ ಅಸಮಾಧಾನದ ಹೈಡ್ರಾಮಗಳಿಗೆ ತೆರೆ ಬಿದ್ದಿದ್ದು, ಸೋನಿಯಾ ಗಾಂಧಿಯವರು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.
ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಸೋನಿಯಾ ಗಾಂಧಿಯವರಿಗೆ 20ಕ್ಕೂ ಹೆಚ್ಚು ಹಿರಿಯ ನಾಯಕರು ಪತ್ರ ಬರೆದ ಬಳಿಕ ಇಂದು ಕಾರ್ಯಕಾರಿ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಪತ್ರ ಬಿಜೆಪಿ ಪ್ರೇರಿತ ಎಂದು ಹೇಳಿದ್ದರು ಎಂದು ವರದಿಯಾಗಿದ್ದು, ಇದು ಪಕ್ಷದೊಳಗೆ ಭಾರೀ ಅಸಮಾಧಾನವನ್ನು ಸೃಷ್ಟಿಸಿತು. ಈ ಬಗ್ಗೆ ಹಿರಿಯ ನಾಯಕರಾದ ಕಪಿಲ್ ಸಿಬಲ್ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ಗುಲಾಂ ನಬಿ ಆಝಾದ್ ‘ಬಿಜೆಪಿ ಪ್ರೇರಿತ’ ಎಂದು ಸಾಬೀತಾದರೆ ತಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಆದರೆ ರಾಹುಲ್ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಸುಳ್ಳೆಂದು ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದರು. ನಂತರ ಕಪಿಲ್ ಸಿಬಲ್ ಟ್ವೀಟ್ ಮಾಡಿ ಸ್ವತಃ ರಾಹುಲ್ ಗಾಂಧಿಯವರೇ ಕರೆ ಮಾಡಿ ತಾನು ಆ ರೀತಿಯ ಹೇಳಿಕೆ ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು ಎಂದು ಹೇಳಿದರು. ನಂತರ ತನ್ನ ಹಳೆಯ ಟ್ವೀಟನ್ನು ಅಳಿಸಿ ಹಾಕಿದರು.
ಈ ಎಲ್ಲಾ ಬದಲಾವಣೆ ಬಳಿಕ ಇದೀಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm