ಬ್ರೇಕಿಂಗ್ ನ್ಯೂಸ್
20-04-21 04:23 pm Headline Karnataka News Network ದೇಶ - ವಿದೇಶ
ಲಕ್ನೋ, ಏ.20: ಉತ್ತರ ಪ್ರದೇಶದಲ್ಲಿ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಹಾಗೆಯೇ 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ.
ಏಪ್ರಿಲ್ 24 ರಿಂದ ಜಾರಿಗೆ ಬರಲಿದೆ. 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಮರುದಿನ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.
ಪ್ರತಿಯೊಬ್ಬರು ಸರ್ಕಾರದ ನಿಯಮವನ್ನು ಪಾಲಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಯಾವುದೇ ಕಾರಣಕ್ಕೂ ಸುಮ್ಮನೆ ಮನೆಯಿಂದ ಹೊರಗೆ ಹೋಗುವುದು ಬೇಡ, ಹೊರಗೆ ಹೋಗುವುದಾದರೆ ಮಾಸ್ಕ್ ಧರಿಸಿ.
ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು.
ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಕ್ನೋ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್ಪುರದಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
In a significant development, the Supreme Court on Tuesday stayed for two weeks the Allahabad High Court order directing weeklong lockdown in 5 major COVID-19 affected cities - Allahabad, Lucknow, Kanpur, Varanasi and Gorakhpur - of Uttar Pradesh.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm