ಬ್ರೇಕಿಂಗ್ ನ್ಯೂಸ್
20-04-21 04:23 pm Headline Karnataka News Network ದೇಶ - ವಿದೇಶ
ಲಕ್ನೋ, ಏ.20: ಉತ್ತರ ಪ್ರದೇಶದಲ್ಲಿ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಹಾಗೆಯೇ 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ.
ಏಪ್ರಿಲ್ 24 ರಿಂದ ಜಾರಿಗೆ ಬರಲಿದೆ. 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಮರುದಿನ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.

ಪ್ರತಿಯೊಬ್ಬರು ಸರ್ಕಾರದ ನಿಯಮವನ್ನು ಪಾಲಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಯಾವುದೇ ಕಾರಣಕ್ಕೂ ಸುಮ್ಮನೆ ಮನೆಯಿಂದ ಹೊರಗೆ ಹೋಗುವುದು ಬೇಡ, ಹೊರಗೆ ಹೋಗುವುದಾದರೆ ಮಾಸ್ಕ್ ಧರಿಸಿ.
ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು.

ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಕ್ನೋ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್ಪುರದಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
In a significant development, the Supreme Court on Tuesday stayed for two weeks the Allahabad High Court order directing weeklong lockdown in 5 major COVID-19 affected cities - Allahabad, Lucknow, Kanpur, Varanasi and Gorakhpur - of Uttar Pradesh.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am