ಬ್ರೇಕಿಂಗ್ ನ್ಯೂಸ್
20-04-21 09:31 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 20: ದೇಶದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ಎರಡನೇ ಅಲೆ ಸುನಾಮಿ ತರ ದೇಶವನ್ನು ಆವರಿಸಿದೆ. ದೇಶದಲ್ಲಿ ಮತ್ತೆ ಕೊರೋನಾ ಯುದ್ಧಭೀತಿ ತಲೆದೋರಿದೆ. ನಿಮ್ಮೆಲ್ಲರ ಸಂಕಷ್ಟಗಳೂ ನನಗೆ ಅರ್ಥವಾಗಿದೆ ಎಂದು ಹೇಳಿದರು.
ಜನವರಿ, ಫೆಬ್ರವರಿಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಪಾವಧಿಯಲ್ಲಿ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ನಾನು ಎಲ್ಲಾ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. COVID-19 ವಿರುದ್ಧ ಹೋರಾಡಲು ನೀವು ನಿಮ್ಮ ಜೀವನವನ್ನು ಮುಡುಪಾಗಿ ಇಟ್ಟಿದ್ದಿರಿ. ನೀವು ನಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬಗಳನ್ನು ತ್ಯಾಗ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ ಹೇಳಿದರು.

ಜನವರಿ, ಫೆಬ್ರವರಿಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಪಾವಧಿಯಲ್ಲಿ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ನಾನು ಎಲ್ಲಾ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. COVID-19 ವಿರುದ್ಧ ಹೋರಾಡಲು ನೀವು ನಿಮ್ಮ ಜೀವನವನ್ನು ಮುಡುಪಾಗಿ ಇಟ್ಟಿದ್ದಿರಿ. ನೀವು ನಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬಗಳನ್ನು ತ್ಯಾಗ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ ಹೇಳಿದರು.

ದೇಶವನ್ನು ಲಾಕ್ಡೌನ್ನಿಂದ ಬಚಾವ್ ಮಾಡಬೇಕು. ಲಾಕ್ಡೌನ್ ಕಡೆಯ ಅಸ್ತ್ರ. ಈ ಅಸ್ತ್ರ ಪ್ರಯೋಗಕ್ಕೆ ಅವಕಾಶ ಮಾಡಿಕೊಡಬೇಡಿ. ಜನರಲ್ಲಿ ಕೊರೋನಾ ಬಗ್ಗೆ ಜಾಗೃತಿ ಮುಖ್ಯ. ಮೈಕ್ರೋ ಕಂಟೋನ್ಮೆಂಟ್ ವಲಯದ ಮೇಲೆ ನಿಗಾ ವಹಿಸಬೇಕಿದೆ ಎಂದರು.
ಕೊರೋನಾ ಪ್ರಕರಣಗಳು ಹೆಚ್ಚಾದ ತಕ್ಷಣ, ಫಾರ್ಮಾ ಕಂಪನಿಗಳು ಔಷಧಿಗಳ ಉತ್ಪಾದನೆಯನ್ನು ಹೆಚ್ಚಿಸಿದವು. ಈಗ ನಮ್ಮ ಔಷಧಿ ಉತ್ಪಾದನೆ ಹೆಚ್ಚಾಗಿದೆ ಮತ್ತು ಅದನ್ನು ಮತ್ತಷ್ಟು ಹೆಚ್ಚಿಸಲಾಗುವುದು. ನಾನು ನಿನ್ನೆ ಫಾರ್ಮಾ ಕಂಪನಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಅವರೆಲ್ಲರೂ ಲಸಿಕೆ ಹೆಚ್ಚು ತಯಾರಿಸಲು ಬದ್ಧರಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi addresses the nation on the current situation of Covid-19 in the country. “We are fighting another war against COVID-19. Things were better over the last few weeks but now we are experiencing the second wave,” he says.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am