ಬ್ರೇಕಿಂಗ್ ನ್ಯೂಸ್
20-04-21 09:31 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 20: ದೇಶದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ಎರಡನೇ ಅಲೆ ಸುನಾಮಿ ತರ ದೇಶವನ್ನು ಆವರಿಸಿದೆ. ದೇಶದಲ್ಲಿ ಮತ್ತೆ ಕೊರೋನಾ ಯುದ್ಧಭೀತಿ ತಲೆದೋರಿದೆ. ನಿಮ್ಮೆಲ್ಲರ ಸಂಕಷ್ಟಗಳೂ ನನಗೆ ಅರ್ಥವಾಗಿದೆ ಎಂದು ಹೇಳಿದರು.
ಜನವರಿ, ಫೆಬ್ರವರಿಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಪಾವಧಿಯಲ್ಲಿ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ನಾನು ಎಲ್ಲಾ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. COVID-19 ವಿರುದ್ಧ ಹೋರಾಡಲು ನೀವು ನಿಮ್ಮ ಜೀವನವನ್ನು ಮುಡುಪಾಗಿ ಇಟ್ಟಿದ್ದಿರಿ. ನೀವು ನಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬಗಳನ್ನು ತ್ಯಾಗ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ ಹೇಳಿದರು.

ಜನವರಿ, ಫೆಬ್ರವರಿಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಪಾವಧಿಯಲ್ಲಿ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ನಾನು ಎಲ್ಲಾ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. COVID-19 ವಿರುದ್ಧ ಹೋರಾಡಲು ನೀವು ನಿಮ್ಮ ಜೀವನವನ್ನು ಮುಡುಪಾಗಿ ಇಟ್ಟಿದ್ದಿರಿ. ನೀವು ನಮ್ಮ ಸುರಕ್ಷತೆಗಾಗಿ ನಿಮ್ಮ ಕುಟುಂಬಗಳನ್ನು ತ್ಯಾಗ ಮಾಡಿದ್ದೀರಿ ಎಂದು ಪ್ರಧಾನಿ ಮೋದಿ ಹೇಳಿದರು.

ದೇಶವನ್ನು ಲಾಕ್ಡೌನ್ನಿಂದ ಬಚಾವ್ ಮಾಡಬೇಕು. ಲಾಕ್ಡೌನ್ ಕಡೆಯ ಅಸ್ತ್ರ. ಈ ಅಸ್ತ್ರ ಪ್ರಯೋಗಕ್ಕೆ ಅವಕಾಶ ಮಾಡಿಕೊಡಬೇಡಿ. ಜನರಲ್ಲಿ ಕೊರೋನಾ ಬಗ್ಗೆ ಜಾಗೃತಿ ಮುಖ್ಯ. ಮೈಕ್ರೋ ಕಂಟೋನ್ಮೆಂಟ್ ವಲಯದ ಮೇಲೆ ನಿಗಾ ವಹಿಸಬೇಕಿದೆ ಎಂದರು.
ಕೊರೋನಾ ಪ್ರಕರಣಗಳು ಹೆಚ್ಚಾದ ತಕ್ಷಣ, ಫಾರ್ಮಾ ಕಂಪನಿಗಳು ಔಷಧಿಗಳ ಉತ್ಪಾದನೆಯನ್ನು ಹೆಚ್ಚಿಸಿದವು. ಈಗ ನಮ್ಮ ಔಷಧಿ ಉತ್ಪಾದನೆ ಹೆಚ್ಚಾಗಿದೆ ಮತ್ತು ಅದನ್ನು ಮತ್ತಷ್ಟು ಹೆಚ್ಚಿಸಲಾಗುವುದು. ನಾನು ನಿನ್ನೆ ಫಾರ್ಮಾ ಕಂಪನಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಅವರೆಲ್ಲರೂ ಲಸಿಕೆ ಹೆಚ್ಚು ತಯಾರಿಸಲು ಬದ್ಧರಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi addresses the nation on the current situation of Covid-19 in the country. “We are fighting another war against COVID-19. Things were better over the last few weeks but now we are experiencing the second wave,” he says.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm