ಬ್ರೇಕಿಂಗ್ ನ್ಯೂಸ್
22-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏ.22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ.
ಕಳೆದ ಬಾರಿ ಕೋವಿಡ್ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಭಾರತ ಎರಡನೇ ಅಲೆ ಕೊರೋನಾದಿಂದ ತತ್ತರಿಸಿದೆ. ಲಸಿಕೆಯ ಲಭ್ಯತೆ ನಡುವೆಯೂ ದೇಶದಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆ ಭಾರತವನ್ನ ಕೆಂಪು ಪಟ್ಟಿಗೆ ಸೇರಿಸಲಾಗಿದೆ.

ನಿತ್ಯಾನಂದರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ನಿತ್ಯಾನಂದನ ಕುರಿತು ಮೇಮ್, ಜೋಕ್ಗಳು ಟ್ವಿಟರ್ನಲ್ಲಿ ಹರಿದಾಡುತ್ತಿವೆ.
ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾ ದೇಶದ ಭಕ್ತರಿಗೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಕೋವಿಡ್ ಹೆಚ್ಚಳದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿತ್ಯಾನಂದರ ಕೈಲಾಸದಲ್ಲಿ ಹಣದ ಹರಿವಿಗೆ ಕ್ರಿಪ್ಟೋಕರೆನ್ಸಿ ಅಥವಾ ಡಿಜಿಟಲ್ ರೂಪದ ಗೂಢ ಹಣ ಚಲಾವಣೆ ಪದ್ಧತಿಗೆ ಅವಕಾಶ ಕೊಡಲಾಗಿದೆ. ಹಿಂದೂ ಧಾರ್ಮಿಕ ಭಕ್ತರು ಕೈಲಾಸದಲ್ಲಿ ಹಣ ಹೂಡಿಕೆ ಮಾಡಬಹುದು. ಇಲ್ಲಿ ಹೂಡಿಕೆದಾರರಿಗೆ ಆಕರ್ಷಕ ಲಾಭ ಸಿಗುತ್ತದೆ ಎಂದು ಈ ವೆಬ್ಸೈಟ್ ಹೇಳಿಕೊಂಡಿತು.
ಲೈಂಗಿಕ ದೌರ್ಜನ್ಯದ ಆರೋಪ ಹೊಂದಿರುವ ನಿತ್ಯಾನಂದ ಸ್ವಾಮಿ 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ, ಈಕ್ವೆಡಾರ್ನಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶ ನಿರ್ಮಿಸಿದ್ದ, ಕಳೆದ ವರ್ಷ ಆಶ್ರಮದ ವೆಬ್ಸೈಟ್ ಬಿಡುಗಡೆ ಮಾಡಲಾಗಿತ್ತು.
Rise in Covid Cases Entry to Nithyanandas Kailsa is Banned to visitors from India.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm