ಬ್ರೇಕಿಂಗ್ ನ್ಯೂಸ್
22-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏ.22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ.
ಕಳೆದ ಬಾರಿ ಕೋವಿಡ್ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಭಾರತ ಎರಡನೇ ಅಲೆ ಕೊರೋನಾದಿಂದ ತತ್ತರಿಸಿದೆ. ಲಸಿಕೆಯ ಲಭ್ಯತೆ ನಡುವೆಯೂ ದೇಶದಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆ ಭಾರತವನ್ನ ಕೆಂಪು ಪಟ್ಟಿಗೆ ಸೇರಿಸಲಾಗಿದೆ.

ನಿತ್ಯಾನಂದರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ನಿತ್ಯಾನಂದನ ಕುರಿತು ಮೇಮ್, ಜೋಕ್ಗಳು ಟ್ವಿಟರ್ನಲ್ಲಿ ಹರಿದಾಡುತ್ತಿವೆ.
ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾ ದೇಶದ ಭಕ್ತರಿಗೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಕೋವಿಡ್ ಹೆಚ್ಚಳದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿತ್ಯಾನಂದರ ಕೈಲಾಸದಲ್ಲಿ ಹಣದ ಹರಿವಿಗೆ ಕ್ರಿಪ್ಟೋಕರೆನ್ಸಿ ಅಥವಾ ಡಿಜಿಟಲ್ ರೂಪದ ಗೂಢ ಹಣ ಚಲಾವಣೆ ಪದ್ಧತಿಗೆ ಅವಕಾಶ ಕೊಡಲಾಗಿದೆ. ಹಿಂದೂ ಧಾರ್ಮಿಕ ಭಕ್ತರು ಕೈಲಾಸದಲ್ಲಿ ಹಣ ಹೂಡಿಕೆ ಮಾಡಬಹುದು. ಇಲ್ಲಿ ಹೂಡಿಕೆದಾರರಿಗೆ ಆಕರ್ಷಕ ಲಾಭ ಸಿಗುತ್ತದೆ ಎಂದು ಈ ವೆಬ್ಸೈಟ್ ಹೇಳಿಕೊಂಡಿತು.
ಲೈಂಗಿಕ ದೌರ್ಜನ್ಯದ ಆರೋಪ ಹೊಂದಿರುವ ನಿತ್ಯಾನಂದ ಸ್ವಾಮಿ 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ, ಈಕ್ವೆಡಾರ್ನಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶ ನಿರ್ಮಿಸಿದ್ದ, ಕಳೆದ ವರ್ಷ ಆಶ್ರಮದ ವೆಬ್ಸೈಟ್ ಬಿಡುಗಡೆ ಮಾಡಲಾಗಿತ್ತು.
Rise in Covid Cases Entry to Nithyanandas Kailsa is Banned to visitors from India.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am