ಬ್ರೇಕಿಂಗ್ ನ್ಯೂಸ್
22-04-21 08:47 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 22: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಿಂದ ವಿಮಾನಗಳ ಹಾರಾಟ ಸ್ಥಗಿತಗೊಳಿಸಲು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿರ್ಧರಿಸಿದೆ.
ಏಪ್ರಿಲ್ 25ರಿಂದ ಭಾರತದಿಂದ ಎಲ್ಲ ವಿಮಾನಗಳ ಹಾರಾಟ ಕಾರ್ಯಾಚರಣೆಯನ್ನು ಹತ್ತು ದಿನಗಳ ವರೆಗೂ ರದ್ದುಪಡಿಸುವುದಾಗಿ ಗುರುವಾರ ಯುಎಇ ಪ್ರಕಟಿಸಿದೆ. ಭಾರತದಿಂದ ಅತಿ ಹೆಚ್ಚು ವಿಮಾನಗಳು ಯುಎಇ ಮಾರ್ಗದಲ್ಲಿ ಸಂಚರಿಸುತ್ತವೆ.
ಭಾರತದಿಂದ ಪ್ರಯಾಣಿಕರು ಬೇರೆ ರಾಷ್ಟ್ರಗಳ ಮೂಲಕ ಯುಎಇ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರು ಇತರೆ ರಾಷ್ಟ್ರಗಳಲ್ಲಿ 14 ದಿನಗಳು ತಂಗಿದ್ದರೆ, ನಂತರದಲ್ಲಿ ಯುಎಇ ಪ್ರವೇಶಕ್ಕೆ ಅವಕಾಶ ಸಿಗಲಿದೆ.

ಉಭಯ ರಾಷ್ಟ್ರಗಳ ನಡುವೆ ಕಾರ್ಗೊ ವಿಮಾನಗಳು ಹಾಗೂ ಯುಎಇನಿಂದ ಭಾರತಕ್ಕೆ ಬಂದಿಳಿಯುವ ವಿಮಾನಗಳ ಮೇಲೆ ನಿರ್ಬಂಧ ಇರುವುದಿಲ್ಲ. ಯುಎಇ ನಾಗರಿಕರು, ರಾಜತಾಂತ್ರಿಕ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು ಹಾಗೂ ಉದ್ಯಮಿಗಳ ವಿಮಾನಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ಆ ಎಲ್ಲ ವರ್ಗದ ಪ್ರಯಾಣಿಕರು ಯುಎಇಗೆ ಬಂದಿಳಿಯುವ ದಿನದಂದು ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಕಡ್ಡಾಯವಾಗಿ 10 ದಿನಗಳು ಕ್ವಾರಂಟೈನ್ಗೆ ಒಳಗಾಗಬೇಕಾಗುತ್ತದೆ.

ಕೋವಿಡ್ ಪ್ರಕರಣ ಹಿನ್ನೆಲೆಯಲ್ಲಿ ಭಾರತದಿಂದ ದೇಶಕ್ಕೆ ಸಂಪರ್ಕ ಕಲ್ಪಿಸುವ ವಿಮಾನಗಳ ಸಂಖ್ಯೆಯನ್ನು ಕಡಿತಗೊಳಿಸಲು ಆಸ್ಟ್ರೇಲಿಯಾ ಸರ್ಕಾರ ನಿರ್ಧರಿಸಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕೆ ಸಂಬಂಧಿಸಿ ಭಾರತವನ್ನು ಬ್ರಿಟನ್ ‘ಕೆಂಪುಪಟ್ಟಿಗೆ’ ಸೇರಿಸಿದ ಹಿಂದೆಯೇ, ಲಂಡನ್ನ ಅತಿದೊಡ್ಡ ವಿಮಾನನಿಲ್ದಾಣ 'ಹೀಥ್ರೂ' ಆಡಳಿತ ವರ್ಗವು, ಭಾರತದಿಂದ ಹೆಚ್ಚುವರಿ ವಿಮಾನಗಳ ಆಗಮನಕ್ಕೆ ಅವಕಾಶವನ್ನು ನಿರಾಕರಿಸಿದೆ. ಕೆಂಪುಪಟ್ಟಿಗೆ ಸೇರಿಸಿದ ಆದೇಶ ಶುಕ್ರವಾರದಿಂದ ಜಾರಿಗೆ ಬರಲಿದೆ. ಏರ್ ಇಂಡಿಯಾ ಭಾರತ ಮತ್ತು ಬ್ರಿಟನ್ ನಡುವಿನ ಹಾರಾಟವನ್ನು ಏಪ್ರಿಲ್ 24ರಿಂದ ಏಪ್ರಿಲ್ 30ರ ವರೆಗೂ ರದ್ದು ಪಡಿಸಿದೆ.
Emirates will suspend flights between Dubai and India for 10 days from Sunday amid the deadly surge in COVID-19 cases in India, news agency ANI reported.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm