ಬ್ರೇಕಿಂಗ್ ನ್ಯೂಸ್
23-04-21 01:34 pm Headline Karnataka News Network ದೇಶ - ವಿದೇಶ
ಮುಂಬೈ, ಏ.23: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವಸಾಯಿಯಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ರೋಗಿಗಳು ಸಜೀವದಹನವಾಗಿದ್ದಾರೆ.
ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ, ರೋಗಿಗಳನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎನ್ಐಎ ಟ್ವೀಟ್ ಮಾಡಿದೆ.

ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಮತ್ತು ಇತರ ಸುರಕ್ಷಿತ ರೋಗಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮುಂದುವರಿದಿದೆ.

ವಸಾಯಿ ನಗರ ಪಾಲಿಕೆಯಿಂದ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಒಂದು ಗಂಟೆಯಲ್ಲಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡಲಾಯಿತು.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಈ ದುರಂತ ಸಂಭವಿಸಿದೆ.

ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದ ಎಸಿ ಘಟಕದಲ್ಲಿ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೋಶದ ಮುಖ್ಯಸ್ಥ ವಿವೇಕಾನಂದ್ ಕದಮ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟು 16 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು.
Maharashtra | 13 people have died in a fire that broke out at Vijay Vallabh COVID care hospital in Virar, early morning today pic.twitter.com/DoySNt4CSQ
— ANI (@ANI) April 23, 2021
Fourteen coronavirus patients who were in the ICU have died in a fire at a hospital in Maharashtra's Virar, about 70 km from state capital Mumbai.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm