ಬ್ರೇಕಿಂಗ್ ನ್ಯೂಸ್
23-04-21 03:11 pm Headline Karnataka News Network ದೇಶ - ವಿದೇಶ
ಶ್ರೀನಗರ,ಎ.23: ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನವೊಂದು(ಐಇಡಿ) ಪತ್ತೆಯಾಗಿದ್ದು, ಅದನ್ನು ಸೂಕ್ತ ಸಮಯದಲ್ಲಿ ನಿಷ್ಕ್ರಿಯಗೊಳಿಸುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ಪುಲ್ವಾಮದ ಸರ್ಕಲ್ ರಸ್ತೆಯಲ್ಲಿ ಭದ್ರತಾ ಪಡೆಗೆ ಐಇಡಿಯೊಂದು ಸಿಕ್ಕಿದೆ. ಬಳಿಕ ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಅದನ್ನು ನಾಶಪಡಿಸಲಾಗಿದೆ. ಈ ವೇಳೆ ಯಾವುದೇ ಹಾನಿ ಸಂಭವಿಸಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಪೊಲೀಸರು ಹೇಳಿದರು.
Police on Friday claimed to have averted a major tragedy by defusing an Improvised Explosive Device (IED) in south Kashmir’s Pulwama district.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm