ಬ್ರೇಕಿಂಗ್ ನ್ಯೂಸ್
23-04-21 03:42 pm Headline Karnataka News Network ದೇಶ - ವಿದೇಶ
ನವದೆಹಲಿ,ಎ.23: ಕೊರೋನಾ ವೈರಸ್ ಮಹಾಮಾರಿ ಭಾರತದಲ್ಲಿ ಮತ್ತೊತಂದು ಜಾಗತಿಕ ದಾಖಲೆ ಸೃಷ್ಟಿಸಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,32,730 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,62,63,695ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,263 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,86,920ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,93,279 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,36,48,159ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ ದಿನ 17,40,550 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,44,45,653 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 13,54,78,420 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಮತ್ತು ಗುಜರಾತ್ ಸೇರಿದಂತೆ ಹತ್ತು ರಾಜ್ಯಗಳು ಒಂದು ದಿನದಲ್ಲಿ ದಾಖಲಾದ ಹೊಸ ಪ್ರಕರಣಗಳು ದೇಶದ ಒಟ್ಟು ಪ್ರಕರಣಗಳು ಶೇ 75ರಷ್ಟಿದೆ ಎಂದು ಆರೋಗ್ಯ ಸಚಿವಾಲಯವು ಹೇಳಿದ್ದಾರೆ. ದೇಶದಲ್ಲಿ ನೀಡಲಾಗುವ ಕೊವಿಡ್ 19 ಲಸಿಕೆ ಪ್ರಮಾಣವು 13.53 ಕೋಟಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. ಏಪ್ರಿಲ್ 22 ರವರೆಗೆ 274,445,653 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಗುರುವಾರ 1,740,550 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾರತವು ಪ್ರಸ್ತುತ ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ಎರಡನೇ ದೇಶವಾಗಿದ್ದು ಅಮೆರಿಕ ಮೊದಲ ಸ್ಥಾನದಲ್ಲಿದೆ.
India today logged over 3.32 lakh new Covid cases, once again the highest-ever daily count recorded in the world, and 2,263 deaths since yesterday. The alarming surge has led to desperate calls for oxygen from some of India's top hospitals.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am