ಬ್ರೇಕಿಂಗ್ ನ್ಯೂಸ್
23-04-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.23: ದೇಶದಲ್ಲಿ ಕೋವಿಡ್ ಸೋಂಕು ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಡವರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ದೇಶದ 80 ಕೋಟಿ ಮಂದಿಗೆ 5 ಕೆಜಿ ಉಚಿತ ಅಕ್ಕಿಯ ಲಾಭ ಸಿಗಲಿದೆ.

ದೇಶದಲ್ಲಿ ಕೋವಿಡ್ ಸೋಂಕಿನ ಎರಡಲೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಡವರಿಗೆ ಉಚಿತ ಅಕ್ಕಿ ನೀಡಲು ನಿರ್ಣಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ಹಣವನ್ನು ವ್ಯಯಿಸಲಿದೆ ಎಂದು ಗೃಹ ಸಚಿವ ಅಮಿತ್ ಷಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಡವರಿಗೆ ಅಕ್ಕಿ ನೀಡಲು ಮುಂದಾಗಿರುವುದಕ್ಕೆ ಅಭಿನಂದಿಸುತ್ತೇನೆ. ದೇಶದಲ್ಲಿ 80 ಕೋಟಿ ಜನ ಇದರ ಲಾಭ ಪಡೆಯಲಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವ್ಯಯಿಸಲಿದೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
कोरोना के बढ़ते प्रभाव को देखते हुए ₹26,000 करोड़ से प्रधानमंत्री गरीब कल्याण योजना के अंतर्गत दो महीने तक 5 किलो अनाज देने के निर्णय पर @narendramodi जी का अभिनंदन करता हूँ। इससे देश के करीब 80 करोड़ लोगों को लाभ मिलेगा। मोदी सरकार इस आपदा में हर कदम देशवासियों के साथ खड़ी है।
— Amit Shah (@AmitShah) April 23, 2021
The government on Friday announced to provide 5 kg free food grains to the poor for May and June 2021. This will cover nearly 80 crore beneficiaries under the National Food Security Act (NFSA).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm