ಬ್ರೇಕಿಂಗ್ ನ್ಯೂಸ್
23-04-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.23: ದೇಶದಲ್ಲಿ ಕೋವಿಡ್ ಸೋಂಕು ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಡವರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ದೇಶದ 80 ಕೋಟಿ ಮಂದಿಗೆ 5 ಕೆಜಿ ಉಚಿತ ಅಕ್ಕಿಯ ಲಾಭ ಸಿಗಲಿದೆ.

ದೇಶದಲ್ಲಿ ಕೋವಿಡ್ ಸೋಂಕಿನ ಎರಡಲೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಡವರಿಗೆ ಉಚಿತ ಅಕ್ಕಿ ನೀಡಲು ನಿರ್ಣಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ಹಣವನ್ನು ವ್ಯಯಿಸಲಿದೆ ಎಂದು ಗೃಹ ಸಚಿವ ಅಮಿತ್ ಷಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಡವರಿಗೆ ಅಕ್ಕಿ ನೀಡಲು ಮುಂದಾಗಿರುವುದಕ್ಕೆ ಅಭಿನಂದಿಸುತ್ತೇನೆ. ದೇಶದಲ್ಲಿ 80 ಕೋಟಿ ಜನ ಇದರ ಲಾಭ ಪಡೆಯಲಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವ್ಯಯಿಸಲಿದೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
कोरोना के बढ़ते प्रभाव को देखते हुए ₹26,000 करोड़ से प्रधानमंत्री गरीब कल्याण योजना के अंतर्गत दो महीने तक 5 किलो अनाज देने के निर्णय पर @narendramodi जी का अभिनंदन करता हूँ। इससे देश के करीब 80 करोड़ लोगों को लाभ मिलेगा। मोदी सरकार इस आपदा में हर कदम देशवासियों के साथ खड़ी है।
— Amit Shah (@AmitShah) April 23, 2021
The government on Friday announced to provide 5 kg free food grains to the poor for May and June 2021. This will cover nearly 80 crore beneficiaries under the National Food Security Act (NFSA).
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm