ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm