ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm