ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm