ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am