ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm