ಬ್ರೇಕಿಂಗ್ ನ್ಯೂಸ್
24-04-21 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಏ. 24: ದೆಹಲಿಯಲ್ಲಿ ಕೊರೊನಾ ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಮ್ಲಜನಕ ಸಿಗದೆ ಮತ್ತೆ 20 ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಶುಕ್ರವಾರ ನಗರದ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 20 ರೋಗಿಗಳು ಸಾವನ್ನಪ್ಪಿದ್ದಾರೆ. ಈಗಿರುವ ಆಮ್ಲಜನಕ ಮುಕ್ತಾಯಗೊಳ್ಳುವ ಹಂತ ತಲುಪಿದ್ದು, ವೆಂಟಿಲೇಟರ್ಗಳು ಬಿಐಪಿಎಪಿ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಇದೂ ಕೂಡ ಆತಂಕವನ್ನು ಹೆಚ್ಚಿಸಿದೆ. ಏಕೆಂದರೆ ಇನ್ನು 60 ರೋಗಿಗಳು ಅಪಾಯದಲ್ಲಿದ್ದು, ಭಾರಿ ಬಿಕ್ಕಟ್ಟು ಎದುರಾಗುವ ಆತಂಕ ಎದುರಾಗಿದೆ.

ಇಲ್ಲಿನ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಅಸ್ಪತ್ರೆಯ ಅಧಿಕಾರಿಗಳು ಐಸಿಯು ಮತ್ತು ತುರ್ತು ವಿಭಾಗಗಳಲ್ಲಿ ಮಾನವಚಾಲಿತ ವೆಂಟಿಲೇಷನ್ ಆಶ್ರಯಿಸಲು ಅಧಿಕಾರಿಗಳು ತೀವ್ರ ಪ್ರಯತ್ನ ನಡೆಸಿದ್ದಾರೆ.
ಕೇಂದ್ರ ದೆಹಲಿಯಲ್ಲಿರುವ ಈ ಆಸ್ಪತ್ರೆಯಲ್ಲಿ 500ಕ್ಕೂ ಹೆಚ್ಚು ಕೊರೊನಾ ರೋಗಿಗಳು ದಾಖಲಾಗಿದ್ದು, ಈ ಪೈಕಿ 150 ಮಂದಿಗೆ ಕ್ಷಿಪ್ರಗತಿಯ ಆಮ್ಲಜನಕ ನೆರವು ಒದಗಿಸಲಾಗಿದೆ.

ತಡರಾತ್ರಿ 5 ತಾಸುಗಳು ಆಮ್ಲಜನಕ ಪೂರೈಸಲು ಮಾತ್ರ ಅವಕಾಶವಿತ್ತು. ಇದನ್ನು ರಾತ್ರಿ 1 ಗಂಟೆವರೆಗೂ ರೋಗಿಗಳಿಗೆ ಪೂರೈಕೆ ಮಾಡಲಾಗಿದೆ. ತುರ್ತಾಗಿ ಆಮ್ಲಜನಕ ಪೂರೈಸುವಂತೆ ವಿತರಕರಿಗೆ ಮನವಿ ಮಾಡಿದ್ದೆವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳಿಂದ ದೆಹಲಿಯ ಹಲವಾರು ಖಾಸಗಿ ಆಸ್ಪತ್ರೆಗಳಲ್ಲಿ ಹಾಹಾಕಾರ ಉಂಟಾಗಿದ್ದು, ರೋಗಿಗಳು ಪರಿತಪಿಸುವಂತಾಗಿದೆ. ಕಳೆದ ಒಂದು ದಿನದ ಹಿಂದಷ್ಟೇ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ 25 ಕೊರೊನಾ ಸೋಂಕಿತರು ಮೃತಪಟ್ಟಿದ್ದರು.
As many as 20 patients died on Friday night and more than 200 lives are currently at stake due to lack of oxygen at Delhi`s Jaipur Golden Hospital in Rohini, Medical Director D K Baluja has informed.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm