ಬ್ರೇಕಿಂಗ್ ನ್ಯೂಸ್
24-04-21 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಏ. 24: ದೆಹಲಿಯಲ್ಲಿ ಕೊರೊನಾ ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಮ್ಲಜನಕ ಸಿಗದೆ ಮತ್ತೆ 20 ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಶುಕ್ರವಾರ ನಗರದ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 20 ರೋಗಿಗಳು ಸಾವನ್ನಪ್ಪಿದ್ದಾರೆ. ಈಗಿರುವ ಆಮ್ಲಜನಕ ಮುಕ್ತಾಯಗೊಳ್ಳುವ ಹಂತ ತಲುಪಿದ್ದು, ವೆಂಟಿಲೇಟರ್ಗಳು ಬಿಐಪಿಎಪಿ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಇದೂ ಕೂಡ ಆತಂಕವನ್ನು ಹೆಚ್ಚಿಸಿದೆ. ಏಕೆಂದರೆ ಇನ್ನು 60 ರೋಗಿಗಳು ಅಪಾಯದಲ್ಲಿದ್ದು, ಭಾರಿ ಬಿಕ್ಕಟ್ಟು ಎದುರಾಗುವ ಆತಂಕ ಎದುರಾಗಿದೆ.
ಇಲ್ಲಿನ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಅಸ್ಪತ್ರೆಯ ಅಧಿಕಾರಿಗಳು ಐಸಿಯು ಮತ್ತು ತುರ್ತು ವಿಭಾಗಗಳಲ್ಲಿ ಮಾನವಚಾಲಿತ ವೆಂಟಿಲೇಷನ್ ಆಶ್ರಯಿಸಲು ಅಧಿಕಾರಿಗಳು ತೀವ್ರ ಪ್ರಯತ್ನ ನಡೆಸಿದ್ದಾರೆ.
ಕೇಂದ್ರ ದೆಹಲಿಯಲ್ಲಿರುವ ಈ ಆಸ್ಪತ್ರೆಯಲ್ಲಿ 500ಕ್ಕೂ ಹೆಚ್ಚು ಕೊರೊನಾ ರೋಗಿಗಳು ದಾಖಲಾಗಿದ್ದು, ಈ ಪೈಕಿ 150 ಮಂದಿಗೆ ಕ್ಷಿಪ್ರಗತಿಯ ಆಮ್ಲಜನಕ ನೆರವು ಒದಗಿಸಲಾಗಿದೆ.
ತಡರಾತ್ರಿ 5 ತಾಸುಗಳು ಆಮ್ಲಜನಕ ಪೂರೈಸಲು ಮಾತ್ರ ಅವಕಾಶವಿತ್ತು. ಇದನ್ನು ರಾತ್ರಿ 1 ಗಂಟೆವರೆಗೂ ರೋಗಿಗಳಿಗೆ ಪೂರೈಕೆ ಮಾಡಲಾಗಿದೆ. ತುರ್ತಾಗಿ ಆಮ್ಲಜನಕ ಪೂರೈಸುವಂತೆ ವಿತರಕರಿಗೆ ಮನವಿ ಮಾಡಿದ್ದೆವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳಿಂದ ದೆಹಲಿಯ ಹಲವಾರು ಖಾಸಗಿ ಆಸ್ಪತ್ರೆಗಳಲ್ಲಿ ಹಾಹಾಕಾರ ಉಂಟಾಗಿದ್ದು, ರೋಗಿಗಳು ಪರಿತಪಿಸುವಂತಾಗಿದೆ. ಕಳೆದ ಒಂದು ದಿನದ ಹಿಂದಷ್ಟೇ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ 25 ಕೊರೊನಾ ಸೋಂಕಿತರು ಮೃತಪಟ್ಟಿದ್ದರು.
As many as 20 patients died on Friday night and more than 200 lives are currently at stake due to lack of oxygen at Delhi`s Jaipur Golden Hospital in Rohini, Medical Director D K Baluja has informed.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm