ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.

ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm