ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.
ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
07-10-25 05:23 pm
Bangalore Correspondent
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm