ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.

ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm