ಬ್ರೇಕಿಂಗ್ ನ್ಯೂಸ್
25-04-21 05:02 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 25: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್ ಡೌನ್ ಅನ್ನು ಇನ್ನು ಒಂದು ವಾರಗಳ ಕಾಲ ಮುಂದುವರೆಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಆರು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಅದರ ಅವಧಿ ನಾಳೆ ಅಂದ್ರೆ ಸೋಮವಾರಕ್ಕೆ ಮುಕ್ತಾಯವಾಗಲಿದ್ದು, ಇದೀಗ ಮತ್ತೆ ದೆಹಲಿ ಲಾಕ್ ಆಗಲಿದೆ.

ಈ ಬಗ್ಗೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅರವಿಂದ್ ಕೇಜ್ರಿವಾಲ್ ಮುಂದಿನ ಏಳು ದಿನಗಳ ಕಾಲ ಅಂದ್ರೆ ಮೇ 3ರವರೆಗೆ ಈ ಲಾಕ್ ಡೌನ್ ಮುಂದುವರೆಯಲಿದೆ ಎಂದಿದ್ದಾರೆ.

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದೇ ಹಿನ್ನೆಯಲ್ಲಿ ಲಾಕ್ ಡೌನ್ ಅವಶ್ಯಕತೆ ಇದೆ. ಇನ್ನು ಈ ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ನಿಂತು ಹೆದರಿಸುತ್ತಿದ್ದೇವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ನಿನ್ನೆ ದೆಹಲಿಯಲ್ಲಿ 24000ಕ್ಕೂ ಅಧಿಕ ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 357 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು.
The ongoing lockdown in Delhi has been extended by another week, with the national capital still showing a high positivity rate despite a marginal drop in the daily coronavirus figures. Making the announcement at noon, Delhi Chief Minister Arvind Kejriwal said: "Coronavirus continues to wreak havoc in the city. Public opinion is that lockdown should increase. So the lockdown is being extended for one week".
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am