ಬ್ರೇಕಿಂಗ್ ನ್ಯೂಸ್
25-04-21 05:02 pm Headline Karnataka News Network ದೇಶ - ವಿದೇಶ
ನವದೆಹಲಿ, ಎ 25: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್ ಡೌನ್ ಅನ್ನು ಇನ್ನು ಒಂದು ವಾರಗಳ ಕಾಲ ಮುಂದುವರೆಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಆರು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಅದರ ಅವಧಿ ನಾಳೆ ಅಂದ್ರೆ ಸೋಮವಾರಕ್ಕೆ ಮುಕ್ತಾಯವಾಗಲಿದ್ದು, ಇದೀಗ ಮತ್ತೆ ದೆಹಲಿ ಲಾಕ್ ಆಗಲಿದೆ.

ಈ ಬಗ್ಗೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅರವಿಂದ್ ಕೇಜ್ರಿವಾಲ್ ಮುಂದಿನ ಏಳು ದಿನಗಳ ಕಾಲ ಅಂದ್ರೆ ಮೇ 3ರವರೆಗೆ ಈ ಲಾಕ್ ಡೌನ್ ಮುಂದುವರೆಯಲಿದೆ ಎಂದಿದ್ದಾರೆ.

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದೇ ಹಿನ್ನೆಯಲ್ಲಿ ಲಾಕ್ ಡೌನ್ ಅವಶ್ಯಕತೆ ಇದೆ. ಇನ್ನು ಈ ಕೋವಿಡ್ ಹೋರಾಟವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ನಿಂತು ಹೆದರಿಸುತ್ತಿದ್ದೇವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ನಿನ್ನೆ ದೆಹಲಿಯಲ್ಲಿ 24000ಕ್ಕೂ ಅಧಿಕ ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 357 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು.
The ongoing lockdown in Delhi has been extended by another week, with the national capital still showing a high positivity rate despite a marginal drop in the daily coronavirus figures. Making the announcement at noon, Delhi Chief Minister Arvind Kejriwal said: "Coronavirus continues to wreak havoc in the city. Public opinion is that lockdown should increase. So the lockdown is being extended for one week".
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm